1 |
ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. |
2 |
ಯಕ್ಷಗಾನ - ಒಂದು ಸ್ವತಂತ್ರವಾದ ಶಾಸ್ತ್ರೀಯ ಕಲೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕಂಡುಬರುತ್ತದೆ |
3 |
ಕರ್ನಾಟಕದ ಸಹ್ಯಾದ್ರಿ ಪರ್ವತ ಶ್ರೇಣಿಗಳು |
4 |
ಸ್ಮಾರಕಗಳ ಸಮೂಹ, ಹಂಪಿ( ಯುನೆಸ್ಕೋ ವಿಶ್ವ ಪರಂಪರೆಯ ತಾಣ ) |
5 |
ಅಂಬಾವಿಲಾಸ ಅರಮನೆ ಮೈಸೂರು |
6 |
ವಿಧಾನ ಸೌಧ ಬೆಂಗಳೂರು |
7 |
ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ, ಅವರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದರು. ಮೆದುಳು ಸಂಶೋಧನಾ ಕೇಂದ್ರವು ದೇಶದ ಅತಿದೊಡ್ಡ ಸಂಶೋಧನಾ ಕೇಂದ್ರವಾಗಿದೆ. ನಂತರ ಬಾಗ್ಚಿ ಪಾರ್ಥಸಾರಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು. ಇ |
8 |
ಭಾರತದಲ್ಲಿ ಡೊಮಿನಿಕನ್ ರಿಪಬ್ಲಿಕ್ ರಾಯಭಾರಿ ಡೇವಿಡ್ ಇಮ್ಯಾನುವೆಲ್ ಪುಯಿಗ್ ಬುಚೆಲ್ (David Emmanuel Puig Buchel) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ ಈ ಸ |
9 |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊರೊಕ್ಕೊ ದೇಶದ ಸಚಿವೆ ಶ್ರೀಮತಿ ಘಿಟಾ ಮೆಜ್ಹೌರ್ ಹಾಗೂ ಭಾರತದಲ್ಲಿ ಮೊರೊಕ್ಕೊ ರಾಯಭಾರಿ ಶ್ರೀ ಮೊಹಮದ್ ಮಲಿಕಿ ಅವರೊಂದಿಗೆ ಬೆಳಗಿನ ಉಪಾಹಾರದ ಜೊತೆ ಸಭೆ ನಡೆಸಿದರು. ಐಟಿ, ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಸಣ್ಣ ನೀರ |
10 |
ಬೆಂಗಳೂರು: ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ಮಂಗಳವಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿ |
11 |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇ 31 ರಂದು ನಿವೃತ್ತ ರಾಗಲಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಅವರನ್ನು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಟ್ಟು, ನಿಯೋಜಿತ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸಹ ಈ ಸಂದರ್ಭದಲ್ಲಿ ಸನ್ಮಾನಿಸದರು. |
12 |
ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅರ್ಸೆಲರ್ ಮಿತ್ತಲ್ ಕಂಪೆನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಲಕ್ಷ್ಮಿ ಎನ್. ಮಿತ್ತಲ್ ಅವರೊಂದಿಗೆ ಮಾತುಕತೆ ನಡೆಸಿದರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿ |
13 |
ಮಳೆ ಅನಾಹುತಗಳ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ. ಇದರಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ವಲಯಗಳ ಜಂಟಿ ಆಯುಕ್ತರು ಸಂಚಾಲಕರಾಗಿ ಕಾರ |
14 |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. |
15 |
ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಕನಸಿನ ಕೂಸು MyGovIndia. ಕರ್ನಾಟಕ ಸರ್ಕಾರವು, ಜನರ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ಮೈ ಗವ್ ಜಾಲತಾಣದ ಕರ್ನಾಟಕ ಅವತರಣಿಕೆಯಾದ, https://karnataka.mygov.in/ ನ್ನು ರಾಜ್ಯದ ನಾಗರಿಕರ ಬಳಕೆಗೆ, ತನ್ಮೂಲಕ ಸರ್ಕಾರದ ನೀತಿ ನಿರ್ಣಯಗಳ ರಚನೆಯಲ್ಲಿ ಪಾ |
16 |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಆರಂಭವಾದ ಕಟ್ಟಡ ನಿರ್ಮಾಣ ಸಲಕರಣೆಗಳ ಎಕ್ಸಕಾನ್-2022 ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಜನರಲ್ ವಿ.ಕೆ. ಸಿಂಗ್ , ಎಕ್ಸಕಾನ್ ಅಧ್ಯಕ್ಷ ದೀಪಕ್ ಶೆಟ್ಟಿ, ಎಕ್ಸಕಾನ್ ಸಹ ಅಧ್ಯಕ್ಷ ಡಿಮಿಟ್ರೋವ್ ಕೃಷ್ಣನ್ ಸೇರಿದಂತೆ |
17 |
ಕೋವಿಡ್ 4ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಸಿಎಂ ಗೃಹ ಕಚೇರಿಯಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಕೊರೋನಾ ನಾಲ್ಕನೇ ಅಲೆಯ ತೀವ್ರತೆ ಮತ್ತು ಸ್ಥಿತಿಗತಿಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಜ್ಞರ ಪರಿಶೀಲನ ಸಭೆಯನ್ನು ನಡೆಸಿದರು. ಮುಖ್ಯಮಂತ್ರಿ ನೇತೃತ್ವದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ |
18 |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಬೆಂಗಳೂರು ಟೆಕ್ ಸಮಿಟ್-2022 ಅಂಗವಾಗಿ ಐಟಿ-ಬಿಟಿ ಕಂಪನಿಗಳ ಸಿಇಒಗಳ ಜತೆ ಸಮಾಲೋಚನೆ ನಡೆಸಿದರು. ಇದೇ ಸಂದರ್ಭದಲ್ಲಿ ಅವರು ಟೆಕ್ ಸಮಿಟ್ ಥೀಮ್ ಬಿಡುಗಡೆ ಮಾಡಿದರು. ಐಟಿ, ಬಿಟಿ ಖಾತೆ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಅವರು ಟೆಕ್ |
19 |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಡಾ. ರಾಜ್ ಕುಮಾರ್ ಅವರ ಜನ್ಮ ದಿನಾಚರಣೆ ಹಾಗೂ ೨೦೧೭ ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿದರು. ಚಿತ್ರನಟಿ ಲಕ್ಷ್ಮೀ ಅವರಿಗೆ ಜೀವಮಾನ ಸಾಧನೆಗೆ ಡಾ. ರಾಜಕು |
20 |
ಮಾನ್ಯ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಇಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಾನ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡೆ ಮಾಹಿತಿ ಮತ್ತು ಪ್ರಸ |
21 |
ರಾಜ್ಯದ ಗ್ರಾಮೀಣ ಭಾಗದ ಯುವ ಜನತೆಗೆ ಇರುವಲ್ಲಿಯೇ ತೆರಳಿ ಸೂಕ್ತ ಕೌಶಲ್ಯ ತರಬೇತಿ ಮೂಲಕ ಜೀವನೋಪಾಯ ಕಲ್ಪಿಸುವ "ಕೌಶಲ್ಯ ರಥ - Skill on Wheels" ಅನ್ನು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಲಬುರಗಿಯಲ್ಲಿ ಇಂದು ಉದ್ಘಾಟಿಸಿದರು. ಸಚಿವರಾದ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಮುರುಗೇಶ್ ನಿರಾಣಿ, ಮಾಜಿ ಡಿ |
22 |
ಬೆಂಗಳೂರು: 2ನೇ ಆವೃತ್ತಿಯ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2022 ಭರದ ಸಿದ್ಧತೆ ಆರಂಭಗೊಂಡಿದ್ದು, ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಏಪ್ರಿಲ್ 24ರಂದು ಕ್ರೀಡಾಕೂಟಕ್ಕೆ ಚಾಲನೆ ಸಿಗಲಿದೆ. ಭಾನುವಾರ ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಯುವ ಸಬಲೀಕರಣ ಮತ್ತು ಕ್ರೀಡಾ ಸಚ |
23 |
ಬೆಂಗಳೂರು : ಬಿಎಂಟಿಸಿಯಿಂದ ನೂತನ ಆ್ಯಪ್ ಬಿಡುಗಡೆ ಮಾಡಲಾಗಿದೆ (BMTC APP). Tummoc App ಅನ್ನು ಬಿಡುಗಡೆ ಮಾಡಲಾಗಿದೆ. ಈ ಆ್ಯಪ್ ಮೂಲಕ ಮೊಬೈಲ್ ಆಧಾರಿತ ಡಿಜಿಟಲ್ ಪಾಸ್ ಪರಿಚಯಿಸಲಾಗಿದೆ (BMTC Digital Pass). ಶಾಂತಿನಗರದಲ್ಲಿ ಇರುವ BMTC ಸಂಸ್ಥೆಯಲ್ಲಿ ಈ ಆ್ಯಪ್ ಬಿಡುಗಡೆ ಮಾಡಲಾಗಿದೆ. ಬಿಎಂಟಿಸಿ ಪ್ರಯಾಣಿ |
24 |
ಪರಿಶಿಷ್ಟ ಜಾತಿ/ ವರ್ಗದ ಸಮುದಾಯವರು ಭೂಮಿ ಖರೀದಿಸಲು ನೆರವು ನೀಡುವ ಮೂಲಕ ಅವರನ್ನು ರೈತರನ್ನಾಗಿಸುವ ಭೂಒಡೆತನ ಯೋಜನೆಯಡಿ ನೀಡುತ್ತಿರುವ ಸಹಾಯಧನದ ಮೊತ್ತವನ್ನು ₹ 15 ಲಕ್ಷದಿಂದ ₹ 20 ಲಕ್ಷಕ್ಕೆ ಹೆಚ್ಚಳ. ಈ ಸಮುದಾಯದವರಿಗೆ ಮನೆಗಳ ನಿರ್ಮಾಣಕ್ಕಾಗಿ ನೀಡಲಾಗುತ್ತಿದ್ದ ₹1.75 ಲಕ್ಷ ಸಹಾಯ ಧನವನ್ನು ₹2 ಲಕ್ಷಕ್ಕೆ ಹ |
25 |
ಬೆಂಗಳೂರು: ಉದ್ದೇಶಿತ 'ಸರ್ಕಾರಿ ಮಾದರಿ ಶಾಲೆ'ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ 'ಸ್ಪೋಕನ್ ಇಂಗ್ಲೀಷ್' ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಕನ್ನಡ ಶಾಲೆ ಉ |
26 |
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಭಗವಂತ ಖೂಬಾ, ಸಚಿವರಾದ ಗೋವಿಂದ ಕಾರಜೋಳ, ವಿ. ಸುನೀಲ್ ಕು |
27 |
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಇಂಧನ ಸಚಿವ ಆರ್ ಕೆ ಸಿಂಗ್ ಅವರನ್ನು ಭೇಟಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ವಿ. ಸುನೀಲ್ ಕುಮಾರ್, ಸಂಸದ ಶಿವಕುಮಾರ್ ಉದಾಸಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಗಳ ಪ್ರ |
28 |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಸಮಾರಂಭ ಮತ್ತು ಮಹಿಳಾ ಸ್ವ ಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನಗಳ ಮಾರಾಟ ಮೇಳವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್, ವಿಪ ಸದ |
29 |
ಅಮ್ಮನಾಗಿ ಉಸಿರು ನೀಡುತ್ತಾಳೆ. ಸಹೋದರಿಯಾಗಿ ಪ್ರೀತಿ ಕೊಡುತ್ತಾಳೆ. ಅಜ್ಜಿಯಾಗಿ ಮುದ್ದಿಸುತ್ತಾಳೆ. ಗೆಳತಿಯಾಗಿ ಧೈರ್ಯ ತುಂಬುತ್ತಾಳೆ. ಮಡದಿಯಾಗಿ ಬದುಕು ನೀಡುತ್ತಾಳೆ. ಗುರುವಾಗಿ ದಾರಿ ತೋರುತ್ತಾಳೆ. ಧಣಿಯಾಗಿ ಬದುಕಿಗೆ ಭದ್ರತೆ ನೀಡುತ್ತಾಳೆ. ಒಂದೇ..ಎರಡೇ..ವರ್ಣಿಸಲು ಪದಗಳೇ ಸಾಲದು. ವಿಶ್ವ ಮಹಿಳಾ ದಿನಾಚರಣೆಯ |
30 |
ರಾಜ್ಯದಲ್ಲಿ ಅಪರಾಧಗಳ ತನಿಖೆಯನ್ನು ಬಲಪಡಿಸುವ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ನೂತನ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾ |
31 |
ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ-ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರಿಗೆ ಕೋವಿಡ್ ಮುನ್ನೆಚ್ಚರಿಕಾ ಡೋಸ್ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರೋಗ್ಯ ಸಚಿವ ಡಾ|| ಕೆ.ಸುಧಾಕರ್, ಬಿ.ಬಿ.ಎಂ.ಪಿ ಆಡಳಿತಾಧಿಕಾರಿ ರಾಕೇಶ್ |
32 |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿದರು. ನಂತರ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಎರಡನೇ ಹಂತದ ಕಟ್ಟಡವನ್ನು ಉದ್ಘಾಟನ |
33 |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿಯ ಕೃಷ್ಣದೇವರಾಯ ಸರ್ಕಲ್ ಬಳಿ, ಬೆಳಗಾವಿ ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ವಿವಿಧೋದ್ದೇಶ ಒಳಾಂಗಣ ಕ್ರೀಡಾಂಗಣ ಹಾಗೂ ಕ್ರೀಡಾ ವಸತಿ ನಿಲಯವನ್ನು ಮಂಗಳವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸ |
34 |
"ಇಂದು #VijayDiwas. 1971ರಲ್ಲಿ ಬಾಂಗ್ಲಾದೇಶ ಉದಯಕ್ಕೆ ಕಾರಣವಾದ, ಭಾರತ-ಪಾಕಿಸ್ತಾನ ಯುದ್ಧದಲ್ಲಿ ನಾವು ವಿಜಯ ಸಾಧಿಸಿದ ಐತಿಹಾಸಿಕ ದಿನ. ದೇಶದ ರಕ್ಷಣೆಗಾಗಿ ಜೀವದ ಹಂಗು ತೊರೆದು ಹೋರಾಡಿದ ಎಲ್ಲ ಸೈನಿಕರಿಗೆ ಗೌರವಪೂರ್ವಕ ನಮನಗಳು. ಸೇನೆಯ ವೀರ ಯೋಧರಿಗೆ ಮತ್ತು ನಾಡಿನ ಸಮಸ್ತ ಜನತೆಗೆ 50ನೇ #ವಿಜಯ್_ದಿವಸ್ ಶುಭಕ |
35 |
“ದುರಂತ ಅಪಘಾತದಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು 11 ಸಶಸ್ತ್ರ ಪಡೆಯ ಸಿಬ್ಬಂದಿಯ ಸಾವಿನ ಬಗ್ಗೆ ತಿಳಿದು ಅತ್ಯಂತ ದುಃಖವಾಗಿದೆ. ಇದು ನಿಜಕ್ಕೂ ರಾಷ್ಟ್ರಕ್ಕೆ ಬಹಳ ದೊಡ್ಡ ನಷ್ಟವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ" ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. |
36 |
ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಸಭೆ ಜರುಗಿತು. ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿ ಹಾಗು ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್ ಪ್ರಸ |
37 |
“ಯುದ್ಧ ಅಂಗವೈಕಲ್ಯ ಸೈನಿಕರು ಮತ್ತು ಹುತಾತ್ಮರ ಕುಟುಂಬಗಳಿಗೆ ನಮ್ಮ ಬದ್ಧತೆ ಮತ್ತು ಬೆಂಬಲವನ್ನು ತೋರಿಸಲು ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಒಂದು ಅವಕಾಶ ನೀಡುತ್ತದೆ. ಅವರ ಆರೈಕೆ, ಬೆಂಬಲ, ಪುನರ್ವಸತಿ ಮತ್ತು ಆರ್ಥಿಕ ನೆರವು ನೀಡಲು ಸ್ವಯಂಪ್ರೇರಿತ ಕೊಡುಗೆ ನೀಡುವುದು ಪ್ರತಿಯೊಬ್ಬ ನಾಗರಿಕನ ಸಾಮೂಹಿಕ ಕರ್ತವ್ಯ |
38 |
"ಒಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ನಿಗಾ ವಹಿಸಿದ್ದು ಕ್ಲಸ್ಟರ್ ನಿರ್ವಹಣೆ, ಪರೀಕ್ಷೆ, ತಜ್ಞರು ನೀಡಿರುವ ಮಾರ್ಗಸೂಚಿಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ. ಸಾರ್ವಜನಿಕರು 2 ಡೋಸ್ ಲಸಿಕೆ ಪಡೆಯುವ ಜೊತೆಗೆ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸುವ ಮೂಲಕ ಸರ್ಕಾರದೊಂದಿಗೆ ಸಹಕರಿಸಬೇಕು": ಮುಖ್ಯಮಂತ್ರಿ ಬಸವರಾಜ |
39 |
ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಇಂದು ಬೀದರ್ ನಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಸಂವಿಧಾನದ ಆಶಯಗಳನ್ನು ಈಡೇರಿಸುವ ಜೊತೆಗೆ ಅವರ ತತ್ವಾದರ್ಶಗಳನ್ನು ಪಾಲಿಸುವ ಮೂಲಕ ಅಂಬೇಡ್ಕರ್ ಅವರಿಗೆ ನಿಜವಾದ ಗೌರವ ಸಲ್ |
40 |
ಕೋವಿಡ್ ನಿಯಂತ್ರಣಕ್ಕೆ ಅಧಿಕಾರಿಗಳೊಂದಿಗೆ ಮಾನ್ಯ ಮುಖ್ಯಮಂತ್ರಿ ಸಭೆ |
41 |
ಕೆಆರ್ಐಡಿಎಲ್ ನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ. 5ಕೋಟಿ ದೇಣಿಗೆ |
42 |
“ಸಂವಿಧಾನ ಕರ್ತೃಗಳನ್ನು ಸ್ಮರಿಸೋಣ” |
43 |
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.ಗಳ ದೇಣಿಗೆ |
44 |
ವೈದ್ಯಕೀಯ ಉಪಕರಣಗಳ ಪ್ರಾತ್ಯಕ್ಷಿಕೆ |
45 |
ರಾಷ್ಟ್ರೀಯ ಬುದ್ಧ ಧಮ್ಮ ಅಧಿವೇಶನವನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು |
46 |
ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ಮೊಟ್ಟೆ/ಬಾಳೆಹಣ್ಣುಗಳನ್ನು ನೀಡುತ್ತಿದೆ |
47 |
ಭಾರಿ ಮಳೆ: ಮಾನ್ಯ ಮುಖ್ಯಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ರೂ. 10,000 ಪರಿಹಾರ ಘೋಷಣೆ |
48 |
ಜನವರಿ ವೇಳೆಗೆ ರಾಜಕಾಲುವೆ ಅಗಲೀಕರಣ |
49 |
ಹಕ್ಕುತ್ಯಾಗ |
50 |
ಜಾಲತಾಣ ನೀತಿಗಳು |
51 |
ಸಂದರ್ಶಕರು |
52 |
ಹೊಣೆಗಾರಿಕೆಗಳು |
53 |
ತಾಂತ್ರಿಕದೃಷ್ಠಿಯಿಂದ. |